ಮಿದುಳು ಜ್ವರದಿಂದ ನರಳುತ್ತಿರುವ ಮಗನಿಗಾಗಿ ತಾಯಿಯ ಪರದಾಟ, ನೆರವಿನ ಹಸ್ತ ಚಾಚಿದ ಬೆಳಗಾವಿ ಡೀಸಿ

ಮಿದುಳು ಜ್ವರದಿಂದ ನರಳುತ್ತಿರುವ ಮಗನಿಗಾಗಿ ತಾಯಿಯ ಪರದಾಟ, ನೆರವಿನ ಹಸ್ತ ಚಾಚಿದ ಬೆಳಗಾವಿ ಡೀಸಿ

Published : Jun 22, 2022, 04:27 PM IST

ಮಿದುಳು ಜ್ವರದಿಂದ (Brain Fever) ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಬಾಲಕ ಶೈಲೇಶ್ ಬಗ್ಗೆ  ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಬೆಳಗಾವಿ ಡಿಸಿ (Belagavi DC) ನಿತೇಶ್ ಟೀಲ್, ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. 

ಬೆಳಗಾವಿ (ಜೂ. 22): ಮಿದುಳು ಜ್ವರದಿಂದ (Brain Fever) ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಬಾಲಕ ಶೈಲೇಶ್ ಬಗ್ಗೆ  ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ ಬೆಳಗಾವಿ ಡಿಸಿ (Belagavi DC) ನಿತೇಶ್ ಟೀಲ್, ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಬಾಲಕನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಕರೆತರಲು ಸೂಚಿಸಲಾಗಿದೆ. 

ಮೆದುಳು ಜ್ವರದಿಂದ (Brain Fever) ಬಳಲುತ್ತಿರುವ ಏಳೂವರೆ ವರ್ಷದ ಶೈಲೇಶ್ ಎಂಬ ಬಾಲಕನನ್ನು ಉಳಿಸಿಕೊಳ್ಳಲು ಹತ್ತವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ಬೆಳಗಾವಿಯ (Belagavi)  ಖಾನಾಪುರದ  (Khanapura) ನಂದಗಡದಲ್ಲಿ ಇಂತಹ ಮನಕಲಕುವ ಘಟನೆ ನಡೆದಿದೆ.  ಕೂಲಿ ಕೆಲಸ ಮಾಡುವ ಕೃಷ್ಣಾ ಮತ್ತು ಸುಮಿತ್ರಾ ದಂಪತಿಯ ಮಗ ಈ ಶೈಲೇಶ್. 2 ತಿಂಗಳಿನಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಹುಷಾರಾಗಿಲ್ಲ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more