Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Suvarna News   | Asianet News
Published : Dec 20, 2021, 03:54 PM ISTUpdated : Dec 20, 2021, 04:12 PM IST

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ HDK ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ' ಎಂದರು. 

ಬೆಂಗಳೂರು (ಡಿ. 20): ಬೆಳಗಾವಿಯಲ್ಲಿ (Belagavi)ಎಂಇಎಸ್‌ (MES) ಶಿವಸೇನೆ (Shivasene)ಕಾರ್ಯಕರ್ತರ ಪುಂಡಾಟ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. 

ಬೆಂಗಳೂರು, ಬೆಳಗಾವಿ ಸೇರಿದಂತೆ ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ, ರ್ಯಾಲಿ, ರಸ್ತೆ ತಡೆ ನಡೆಸಿದ ಕನ್ನಡಪರ ಹೋರಾಟಗಾರರು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿದರು. ಜತೆಗೆ, ಕರ್ನಾಟಕ, ಕನ್ನಡಿಗರ ವಿರುದ್ಧ ಉದ್ಧಟತನದ ಹೇಳಿಕೆ ನೀಡಿದ ಶಿವಸೇನೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ಹೊರಹಾಕಿದರು. ಈ ಘಟನೆಯ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. 

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ನಾನು ಉದ್ಧವ್ ಠಾಕ್ರೆಗೆ ಟ್ವೀಟ್ ಮಾಡಿದ್ದೇನೆ. ನಾಳೆ ಬೆಳಗಾವಿ ಸದನಕ್ಕೆ ಹೋಗಲಿದ್ದೇನೆ. ಅಲ್ಲಿಯೂ ಈ ಬಗ್ಗೆ ಧ್ವನಿ ಎತ್ತಲಿದ್ದೇನೆ' ಎಂದಿದ್ದಾರೆ. 

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more