Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ

Suvarna News   | Asianet News
Published : Dec 20, 2021, 03:54 PM ISTUpdated : Dec 20, 2021, 04:12 PM IST

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ HDK ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ' ಎಂದರು. 

ಬೆಂಗಳೂರು (ಡಿ. 20): ಬೆಳಗಾವಿಯಲ್ಲಿ (Belagavi)ಎಂಇಎಸ್‌ (MES) ಶಿವಸೇನೆ (Shivasene)ಕಾರ್ಯಕರ್ತರ ಪುಂಡಾಟ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. 

ಬೆಂಗಳೂರು, ಬೆಳಗಾವಿ ಸೇರಿದಂತೆ ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ, ರ್ಯಾಲಿ, ರಸ್ತೆ ತಡೆ ನಡೆಸಿದ ಕನ್ನಡಪರ ಹೋರಾಟಗಾರರು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿದರು. ಜತೆಗೆ, ಕರ್ನಾಟಕ, ಕನ್ನಡಿಗರ ವಿರುದ್ಧ ಉದ್ಧಟತನದ ಹೇಳಿಕೆ ನೀಡಿದ ಶಿವಸೇನೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ಹೊರಹಾಕಿದರು. ಈ ಘಟನೆಯ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. 

'MES ದಾಂಧಲೆ ನಡೆಸುತ್ತಿದ್ದರೂ, ಸರ್ಕಾರ ಮೌನ ವಹಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯುತ್ತಿರುವಾಗ, ಈ ಗಲಭೆ ನಡೆಯುತ್ತಿದೆ. ಭಯವೇ ಇಲ್ಲದಂತಾಗಿದೆ. ಸಿಎಂ ಕಠಿಣವಾದ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ನಾನು ಉದ್ಧವ್ ಠಾಕ್ರೆಗೆ ಟ್ವೀಟ್ ಮಾಡಿದ್ದೇನೆ. ನಾಳೆ ಬೆಳಗಾವಿ ಸದನಕ್ಕೆ ಹೋಗಲಿದ್ದೇನೆ. ಅಲ್ಲಿಯೂ ಈ ಬಗ್ಗೆ ಧ್ವನಿ ಎತ್ತಲಿದ್ದೇನೆ' ಎಂದಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more