Belagavi Riot: ಕೆಲವರ ಪುಂಡಾಟದಿಂದ ಅಮಾಯಕರಿಗೆ ತೊಂದರೆ, ಸರ್ಕಾರ ಕ್ರಮ ಕೈಗೊಳ್ಳಲಿ: ಡಾಲಿ

Belagavi Riot: ಕೆಲವರ ಪುಂಡಾಟದಿಂದ ಅಮಾಯಕರಿಗೆ ತೊಂದರೆ, ಸರ್ಕಾರ ಕ್ರಮ ಕೈಗೊಳ್ಳಲಿ: ಡಾಲಿ

Published : Dec 19, 2021, 05:37 PM IST

ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಡಿ. 19): ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡಾಟ ಮಿತಿ ಮೀರುತ್ತಿದೆ. ಕರ್ನಾಟಕದ ಬಸ್‌ಗಳ ಮೇಲೆ ಕಪ್ಪು ಮಸಿ ಬಳಿಯುವುದು, ಕಾರುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಪಿಎಸ್ ವಿಕೃತಿಯನ್ನು ಖಂಡಿಸಿ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಾಳೆ ಬಂದ್‌ಗೆ ಕರೆ ನೀಡಿವೆ. 

ಈ ಗಲಾಟೆ ಬಗ್ಗೆ ನಟ ಡಾಲಿ ಧನಂಜಯ್ (Dali Dhananjay) ಪ್ರತಿಕ್ರಿಯಿಸಿದ್ದಾರೆ. ' ಎಲ್ಲಾ ರಾಜ್ಯದವರು ಎಲ್ಲಾ ಕಡೆ ಇದ್ದೇವೆ. ಈ ರೀತಿ ಗಲಾಟೆ ಮಾಡುವುದು ಸರಿಯಲ್ಲ. ಒಂದಿಷ್ಟು ಜನರ ಪುಂಡಾಟಿಕೆಯಿಂದ ಅಮಾಯಕರ ಜೀವಕ್ಕೆ ತೊಂದರೆಯಾಗುತ್ತಿದೆ. ಇವೆಲ್ಲಾ ನಿಲ್ಲಬೇಕು. ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಾಜ್ಯದ ಪರ ನಡೆಯುವ ಹೋರಾಟಗಳಲ್ಲಿ ಇದ್ದೇ ಇರುವೆ' ಎಂದಿದ್ಧಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more