MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

Published : Dec 15, 2021, 11:18 AM ISTUpdated : Dec 15, 2021, 11:21 AM IST

ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿಯನ್ನು ನಿಲ್ಲಿಸಬೇಡಿ ಎಂದು ಬಿಜೆಪಿ ಹೈಕಮಾಂಡ್ ಜಾರಕಿಹೊಳಿ ಬ್ರದರ್ಸ್‌ಗೆ ಹೇಳಿತ್ತು. ಆದರೆ ಹೈಕಮಾಂಡ್ ಮಾತನ್ನು ಧಿಕ್ಕರಿಸಿ, ಲಖನ್‌ರನ್ನು ನಿಲ್ಲಿಸಿದ್ರು ಬಾಲಚಂದ್ರ, ಹಾಗೂ ರಮೇಶ್ ಜಾರಕಿಹೊಳಿ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ, ಗೆಲುವಿನ ನಿರೀಕ್ಷೆಯಲ್ಲಿದ್ದರು ಜಾರಕಿಹೊಳಿ ಬ್ರದರ್ಸ್. ಆದರೆ ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆಯಿಂದಾಗಿ ಬಿಜೆಪಿಗೆ ಸೋಲಾಗಿದೆ. ಈಗ ಜಾರಕಿಹೊಳಿ ಬ್ರದರ್ಸ್ ಮೇಲೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಾ.? ಏನೆಲ್ಲಾ ಸಾಧ್ಯತೆಗಳಿವೆ.? 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more