MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

Published : Dec 15, 2021, 11:18 AM ISTUpdated : Dec 15, 2021, 11:21 AM IST

ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿಯನ್ನು ನಿಲ್ಲಿಸಬೇಡಿ ಎಂದು ಬಿಜೆಪಿ ಹೈಕಮಾಂಡ್ ಜಾರಕಿಹೊಳಿ ಬ್ರದರ್ಸ್‌ಗೆ ಹೇಳಿತ್ತು. ಆದರೆ ಹೈಕಮಾಂಡ್ ಮಾತನ್ನು ಧಿಕ್ಕರಿಸಿ, ಲಖನ್‌ರನ್ನು ನಿಲ್ಲಿಸಿದ್ರು ಬಾಲಚಂದ್ರ, ಹಾಗೂ ರಮೇಶ್ ಜಾರಕಿಹೊಳಿ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ, ಗೆಲುವಿನ ನಿರೀಕ್ಷೆಯಲ್ಲಿದ್ದರು ಜಾರಕಿಹೊಳಿ ಬ್ರದರ್ಸ್. ಆದರೆ ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆಯಿಂದಾಗಿ ಬಿಜೆಪಿಗೆ ಸೋಲಾಗಿದೆ. ಈಗ ಜಾರಕಿಹೊಳಿ ಬ್ರದರ್ಸ್ ಮೇಲೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಾ.? ಏನೆಲ್ಲಾ ಸಾಧ್ಯತೆಗಳಿವೆ.? 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more