MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

MLC Election Result: ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆ, ಬಿಜೆಪಿಗೆ ಸೋಲು

Published : Dec 15, 2021, 11:18 AM ISTUpdated : Dec 15, 2021, 11:21 AM IST

ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿಯನ್ನು ನಿಲ್ಲಿಸಬೇಡಿ ಎಂದು ಬಿಜೆಪಿ ಹೈಕಮಾಂಡ್ ಜಾರಕಿಹೊಳಿ ಬ್ರದರ್ಸ್‌ಗೆ ಹೇಳಿತ್ತು. ಆದರೆ ಹೈಕಮಾಂಡ್ ಮಾತನ್ನು ಧಿಕ್ಕರಿಸಿ, ಲಖನ್‌ರನ್ನು ನಿಲ್ಲಿಸಿದ್ರು ಬಾಲಚಂದ್ರ, ಹಾಗೂ ರಮೇಶ್ ಜಾರಕಿಹೊಳಿ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ, ಗೆಲುವಿನ ನಿರೀಕ್ಷೆಯಲ್ಲಿದ್ದರು ಜಾರಕಿಹೊಳಿ ಬ್ರದರ್ಸ್. ಆದರೆ ಸತೀಶ್ ಜಾರಕಿಹೊಳಿ ಪಕ್ಕಾ ತಂತ್ರಗಾರಿಕೆಯಿಂದಾಗಿ ಬಿಜೆಪಿಗೆ ಸೋಲಾಗಿದೆ. ಈಗ ಜಾರಕಿಹೊಳಿ ಬ್ರದರ್ಸ್ ಮೇಲೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಾ.? ಏನೆಲ್ಲಾ ಸಾಧ್ಯತೆಗಳಿವೆ.? 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more