MLC Election Result: ಬಿಜೆಪಿಗೆ ಜಾರಕಿಹೊಳಿ ಶಾಕ್, ಮಹಾಂತೇಶ್ ಕವಟಗಿಮಠ ಪ್ರತಿಕ್ರಿಯೆ

MLC Election Result: ಬಿಜೆಪಿಗೆ ಜಾರಕಿಹೊಳಿ ಶಾಕ್, ಮಹಾಂತೇಶ್ ಕವಟಗಿಮಠ ಪ್ರತಿಕ್ರಿಯೆ

Published : Dec 15, 2021, 09:55 AM ISTUpdated : Dec 15, 2021, 09:58 AM IST

ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 
 

ಬೆಂಗಳೂರು (ಡಿ. 15): ಬಿಜೆಪಿ ಭದ್ರಕೋಟೆ ಬೆಳಗಾವಿಯಲ್ಲಿ (Belagavi) ಅಭ್ಯರ್ಥಿ ಮಹಾಂತೇಶ್ ಕವಟಗಿಮಠ (Mahantesh Kavatagimutt)  ಆಘಾತಕಾರಿ ಸೋಲು ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ 13 ಶಾಸಕರು, ಇಬ್ಬರು ಸಂಸದರು, ಒಬ್ಬರು ರಾಜ್ಯಸಭಾ ಸದಸ್ಯರಿದ್ದರೂ ಬಿಜೆಪಿಗೆ ಮುಖಭಂಗವಾಗಿದೆ. 

ಜಿಲ್ಲೆಯ ಹೆಚ್ಚಿನ ನಾಯಕರು, ಮತದಾರರು ಬಿಜೆಪಿಗೆ ಬೆಂಬಲಿಸಿದ್ದಾರೆ. ಮತದಾರರ ತೀರ್ಪು ಅಂತಿಮ, ಸೋಲನ್ನು ಒಪ್ಪಿಕೊಂಡಿದ್ದೇನೆ. ಸೋಲೇ ಗೆಲುವಿನ ಮೆಟ್ಟಿಲು ಎಂದು ತಿಳಿದು ಕೆಲಸ ಮಾಡುವೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಹಾಂತೇಶ್ ಕವಟಗಿಮಠ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more