ಇತ್ತ ಪೋಷಕರ ದೂರು..ಅತ್ತ ಪೊಲೀಸರು ಆಕ್ಟೀವ್... ಸ್ಪೆಷಲ್ ಟೀಂ ರೆಡಿ!

ಇತ್ತ ಪೋಷಕರ ದೂರು..ಅತ್ತ ಪೊಲೀಸರು ಆಕ್ಟೀವ್... ಸ್ಪೆಷಲ್ ಟೀಂ ರೆಡಿ!

Suvarna News   | Asianet News
Published : Mar 17, 2021, 10:54 AM ISTUpdated : Mar 17, 2021, 11:12 AM IST

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ. 

ಬೆಂಗಳೂರು (ಮಾ. 17): ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ.   ದೂರು ನೀಡುತ್ತಿದ್ದಂತೆ ಬೆಳಗಾವಿ ಪೊಲೀಸರು ತನಿಖೆಗೆ CPI ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?