ಇತ್ತ ಪೋಷಕರ ದೂರು..ಅತ್ತ ಪೊಲೀಸರು ಆಕ್ಟೀವ್... ಸ್ಪೆಷಲ್ ಟೀಂ ರೆಡಿ!

ಇತ್ತ ಪೋಷಕರ ದೂರು..ಅತ್ತ ಪೊಲೀಸರು ಆಕ್ಟೀವ್... ಸ್ಪೆಷಲ್ ಟೀಂ ರೆಡಿ!

Suvarna News   | Asianet News
Published : Mar 17, 2021, 10:54 AM ISTUpdated : Mar 17, 2021, 11:12 AM IST

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ. 

ಬೆಂಗಳೂರು (ಮಾ. 17): ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ.   ದೂರು ನೀಡುತ್ತಿದ್ದಂತೆ ಬೆಳಗಾವಿ ಪೊಲೀಸರು ತನಿಖೆಗೆ CPI ಜಾವೇದ್ ಮುಷಾಪುರಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ