Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Published : Dec 19, 2021, 05:49 PM IST

ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಬೆಂಗಳೂರು (ಡಿ. 19):  ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಇದು ಕನ್ನಡಿಗರಿಷ್ಟೇ ಮಾಡಿದ ದ್ರೋಹವಲ್ಲ, ಇಡೀ ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

' ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ' ಎಂದಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more