Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

Published : Dec 19, 2021, 05:49 PM IST

ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಬೆಂಗಳೂರು (ಡಿ. 19):  ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಇದು ಕನ್ನಡಿಗರಿಷ್ಟೇ ಮಾಡಿದ ದ್ರೋಹವಲ್ಲ, ಇಡೀ ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

' ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ' ಎಂದಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more