Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Suvarna News   | Asianet News
Published : Dec 21, 2021, 09:47 AM IST

 ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

 

ಬೆಂಗಳೂರು (ಡಿ. 21): ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ (Anti Conversion Bill) ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ ಅಥವಾ ಬುಧವಾರ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more