Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Suvarna News   | Asianet News
Published : Dec 21, 2021, 09:47 AM IST

 ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

 

ಬೆಂಗಳೂರು (ಡಿ. 21): ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ (Anti Conversion Bill) ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ ಅಥವಾ ಬುಧವಾರ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more