Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

Suvarna News   | Asianet News
Published : Dec 21, 2021, 09:47 AM IST

 ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

 

ಬೆಂಗಳೂರು (ಡಿ. 21): ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ (Anti Conversion Bill) ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ ಅಥವಾ ಬುಧವಾರ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more