Belagavi Riot:  ಕರ್ನಾಟಕದ ಬಸ್‌ಗಳ ಮೇಲೆ ಮಸಿ ಬಳಿದು ಶಿವಸೇನೆ ಪುಂಡಾಟ

Belagavi Riot: ಕರ್ನಾಟಕದ ಬಸ್‌ಗಳ ಮೇಲೆ ಮಸಿ ಬಳಿದು ಶಿವಸೇನೆ ಪುಂಡಾಟ

Published : Dec 19, 2021, 04:41 PM IST

ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆ (Shivasene) ಪುಂಡಾಟಿಕೆ ಮುಂದಿವರೆದಿದೆ. ಉದ್ಧಟತನ ಮಿತಿಮೀರಿದೆ. ಕರ್ನಾಟಕದ ಬಸ್‌ಗಳ ಮೇಲೆ ಮಸಿ ಬಳಿದು ಪುಂಡಾಟ ಮೆರೆದಿದೆ.

ಬೆಳಗಾವಿ (ಡಿ. 19): ಮಹಾರಾಷ್ಟ್ರದಲ್ಲಿ (Maharashtra) ಶಿವಸೇನೆ (Shivasene) ಪುಂಡಾಟಿಕೆ ಮುಂದಿವರೆದಿದೆ. ಉದ್ಧಟತನ ಮಿತಿಮೀರಿದೆ. ಕರ್ನಾಟಕದ ಬಸ್‌ಗಳ ಮೇಲೆ ಮಸಿ ಬಳಿದು ಪುಂಡಾಟ ಮೆರೆದಿದೆ. ಜೈ ಶಿವಾಜಿ....ಜೈ ಭವಾನಿ... ಜೈ ಶಿವಸೇನೆ ಎಂದು ಬರೆದು ಕನ್ನಡಿಗರನ್ನು ಕೆಣಕಿದೆ. 

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಖಂಡಿಸಿ, ಕನ್ನಡ ಪರ ಸಂಘಟನೆಗಳು ಡಿ. 20  ಬೆಳಗಾವಿ ಚಲೋ ಆಂದೋಲನ ಆಯೋಜಿಸಿವೆ. ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಜಾಗದಲ್ಲಿ ಇದೀಗ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more