Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Belagavi Riot: ಮರಾಠಿ ಪುಂಡಾಟಿಕೆ ವಿರುದ್ಧ ಕನ್ನಡಿಗರ ಶಕ್ತಿಪ್ರದರ್ಶನ, ಎಂಇಎಸ್ ನಿಷೇಧಕ್ಕೆ ಜನಾಗ್ರಹ.!

Suvarna News   | Asianet News
Published : Dec 21, 2021, 09:59 AM IST

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.

 

ಬೆಂಗಳೂರು (ಡಿ. 21): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಂಥ (Sangolli Rayanna) ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳಿಗೆ ಅವಮಾನ ಮಾಡಿದ ಎಂಇಎಸ್‌ (MES) ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ಪ್ರತಿಭಟನೆ ನಡೆದಿದೆ.ನಾಡದ್ರೋಹಿ ಎಂಇಎಸ್‌ ನಿಷೇಧಕ್ಕೆ ಭಾರೀ ಜನಾಗ್ರಹ ವ್ಯಕ್ತವಾಗಿದೆ.

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಬಣಗಳು ಸೇರಿ ಅನೇಕ ಕನ್ನಡಪರ ಸಂಘಟನೆಗಳು  ಬೃಹತ್‌ ಶಕ್ತಿಪ್ರದರ್ಶನ ನಡೆಸಿದ್ದು, ರಾಜ್ಯಾದ್ಯಂತ ವಿವಿಧ ಸಂಘಟನೆಗಳೂ ಪ್ರತಿಭಟನೆ, ರ್ಯಾಲಿಗಳ ಮೂಲಕ ಎಂಇಎಸ್‌ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿವೆ. ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವ ಎಂಇಎಸ್‌ ಪುಂಡರನ್ನು ಸದೆಬಡಿಯುವಂತೆ ಸರ್ಕಾರವನ್ನು ಒತ್ತಾಯಿಸಿವೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಾರಿಗೆ ಸಚಿವ ಶ್ರೀರಾಮುಲು ಸೇರಿ ಹಲವು ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಬಹಿರಂಗವಾಗಿಯೇ ಎಂಇಎಸ್‌ ನಿಷೇಧದ ಆಗ್ರಹಕ್ಕೆ ದನಿಗೂಡಿಸಿದರೆ, ಕನ್ನಡಪರ ಹೋರಾಟಗಾರರಾದ ನಾರಾಯಣಗೌಡ, ಪ್ರವೀಣ್‌ ಶೆಟ್ಟಿ, ಶಿವರಾಮೇಗೌಡ ಸೇರಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ನಾಡದ್ರೋಹಿಗಳನ್ನು ನಿಷೇಧಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more