Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

Published : Dec 18, 2021, 08:52 PM IST

ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

ರಾಮನಗರ, (ಡಿ.18): ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. 

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more