Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

Published : Dec 18, 2021, 08:52 PM IST

ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

ರಾಮನಗರ, (ಡಿ.18): ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. 

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more