Belagavi Row: ಬೆಳಗಾವಿ ಗಲಾಟೆ, ಎಂಇಎಸ್ ಮೇಲೆ ಸಚಿವ ಸೋಮಣ್ಣ ಸಾಫ್ಟ್ ಕಾರ್ನರ್

Dec 18, 2021, 8:52 PM IST

ರಾಮನಗರ, (ಡಿ.18): ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. 

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಇಂತಹ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಲ್ಲಿ ಕರ್ನಾಟಕದ ಸಚಿವ ವಿ ಸೋಮಣ್ಣ ಅವರು ಪರೋಕ್ಷವಾಗಿ ಎಂಇಎಸ್ ಪರ ಬಹಳ ಸಾಫ್ಟ್ ಕಾರ್ನರ್ ತೋರಿದ್ದಾರೆ.