Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Suvarna News   | Asianet News
Published : Dec 18, 2021, 10:08 AM IST

ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಬೆಳಗಾವಿ (ಡಿ. 18): ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿ ಅಪಮಾನಗೊಳಿಸಿದ ಶಿವಸೇನೆ ಮತ್ತು ಎಮ್‌ಇಎಸ್‌ ಪುಂಡರಿಗೆ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಕನ್ನಡಿಗರ ಮೇಲೆ ದಾಖಲಿಸಲಾಗಿರುವ ಕೊಲೆ ಪ್ರಯತ್ನ ಪ್ರಕರಣವನ್ನು ದೋಷ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು  ಕೋಲಾರ ಜಿಲ್ಲಾ​ಕಾರಿ ಡಾ.ಸೆಲ್ವಮಣಿ ಅವರ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಮಿತಿ ಮೀರುತ್ತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more