Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Belagavi: ಪೊಲೀಸರ ಮೇಲೆ ಕಲ್ಲು ತೂರಿದ MES ಪುಂಡರು, ಪದೇ ಪದೇ ಉದ್ಧಟತನ

Suvarna News   | Asianet News
Published : Dec 18, 2021, 10:08 AM IST

ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಬೆಳಗಾವಿ (ಡಿ. 18): ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿ, ಎಂಇಎಸ್ (MES) ಪುಂಡರು ಉದ್ಧಟತನ ತೋರಿದ್ದಾರೆ. ಡಿಸಿಪಿ ವಿಕ್ರಂ ಆಮಟೆ ಸಂಭಾಜೀ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಎಂಇಎಸ್ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. 

ಕರ್ನಾಟಕ ಧ್ವಜವನ್ನು ಸುಟ್ಟು ಹಾಕಿ ಅಪಮಾನಗೊಳಿಸಿದ ಶಿವಸೇನೆ ಮತ್ತು ಎಮ್‌ಇಎಸ್‌ ಪುಂಡರಿಗೆ ಶೀಘ್ರವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಮತ್ತು ಕನ್ನಡಿಗರ ಮೇಲೆ ದಾಖಲಿಸಲಾಗಿರುವ ಕೊಲೆ ಪ್ರಯತ್ನ ಪ್ರಕರಣವನ್ನು ದೋಷ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯು  ಕೋಲಾರ ಜಿಲ್ಲಾ​ಕಾರಿ ಡಾ.ಸೆಲ್ವಮಣಿ ಅವರ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಮಿತಿ ಮೀರುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more