ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

Published : Jun 04, 2021, 08:20 PM ISTUpdated : Jun 04, 2021, 09:12 PM IST

ಜಿಂದಾಲ್ ಗೆ ಸರ್ಕಾರಿ ‌ಭೂಮಿ ಪರಭಾರೆ  ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

 ಬಳ್ಳಾರಿ/ಬೆಂಗಳೂರು, (ಜೂನ್.04) ಬಳ್ಳಾರಿಯ ಜಿಂದಾಲ್‌ಗೆ ಸರ್ಕಾರಿ ‌ಭೂಮಿ ನೀಡೋ ವಿಚಾರ ರಾಜ್ಯ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಕೆಲವರು ಭೂಮಿ ಸೇಲ್ ಮಾಡಲು ಒಪ್ಪಿದ್ರೆ, ಇನ್ನೂ ಕೆಲವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಭೂಮಿ ಹಿಂಪಡೆದ ರಾಜ್ಯ ಸರ್ಕಾರ, ಕೇಂದ್ರಕ್ಕೆ ಧನ್ಯವಾದ ಹೇಳಿದ ಯತ್ನಾಳ್!

ಇನ್ನು ಈ ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ