ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

Published : Jun 04, 2021, 08:20 PM ISTUpdated : Jun 04, 2021, 09:12 PM IST

ಜಿಂದಾಲ್ ಗೆ ಸರ್ಕಾರಿ ‌ಭೂಮಿ ಪರಭಾರೆ  ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

 ಬಳ್ಳಾರಿ/ಬೆಂಗಳೂರು, (ಜೂನ್.04) ಬಳ್ಳಾರಿಯ ಜಿಂದಾಲ್‌ಗೆ ಸರ್ಕಾರಿ ‌ಭೂಮಿ ನೀಡೋ ವಿಚಾರ ರಾಜ್ಯ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಕೆಲವರು ಭೂಮಿ ಸೇಲ್ ಮಾಡಲು ಒಪ್ಪಿದ್ರೆ, ಇನ್ನೂ ಕೆಲವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಭೂಮಿ ಹಿಂಪಡೆದ ರಾಜ್ಯ ಸರ್ಕಾರ, ಕೇಂದ್ರಕ್ಕೆ ಧನ್ಯವಾದ ಹೇಳಿದ ಯತ್ನಾಳ್!

ಇನ್ನು ಈ ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!