ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

Published : Jun 04, 2021, 08:20 PM ISTUpdated : Jun 04, 2021, 09:12 PM IST

ಜಿಂದಾಲ್ ಗೆ ಸರ್ಕಾರಿ ‌ಭೂಮಿ ಪರಭಾರೆ  ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

 ಬಳ್ಳಾರಿ/ಬೆಂಗಳೂರು, (ಜೂನ್.04) ಬಳ್ಳಾರಿಯ ಜಿಂದಾಲ್‌ಗೆ ಸರ್ಕಾರಿ ‌ಭೂಮಿ ನೀಡೋ ವಿಚಾರ ರಾಜ್ಯ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಕೆಲವರು ಭೂಮಿ ಸೇಲ್ ಮಾಡಲು ಒಪ್ಪಿದ್ರೆ, ಇನ್ನೂ ಕೆಲವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಭೂಮಿ ಹಿಂಪಡೆದ ರಾಜ್ಯ ಸರ್ಕಾರ, ಕೇಂದ್ರಕ್ಕೆ ಧನ್ಯವಾದ ಹೇಳಿದ ಯತ್ನಾಳ್!

ಇನ್ನು ಈ ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!