ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

ಭೂಮಿ ವಿಚಾರಕ್ಕೆ ಸರ್ಕಾರ ವಿರುದ್ಧವೇ ಕಾನೂನು ಸಮರಕ್ಕೆ ಜಿಂದಾಲ್ ತಯಾರಿ

Published : Jun 04, 2021, 08:20 PM ISTUpdated : Jun 04, 2021, 09:12 PM IST

ಜಿಂದಾಲ್ ಗೆ ಸರ್ಕಾರಿ ‌ಭೂಮಿ ಪರಭಾರೆ  ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

 ಬಳ್ಳಾರಿ/ಬೆಂಗಳೂರು, (ಜೂನ್.04) ಬಳ್ಳಾರಿಯ ಜಿಂದಾಲ್‌ಗೆ ಸರ್ಕಾರಿ ‌ಭೂಮಿ ನೀಡೋ ವಿಚಾರ ರಾಜ್ಯ ಸರ್ಕಾರದಲ್ಲಿ ಗೊಂದಲಗಳು ಸೃಷ್ಟಿಯಾಗಿವೆ. ಕೆಲವರು ಭೂಮಿ ಸೇಲ್ ಮಾಡಲು ಒಪ್ಪಿದ್ರೆ, ಇನ್ನೂ ಕೆಲವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

ಭೂಮಿ ಹಿಂಪಡೆದ ರಾಜ್ಯ ಸರ್ಕಾರ, ಕೇಂದ್ರಕ್ಕೆ ಧನ್ಯವಾದ ಹೇಳಿದ ಯತ್ನಾಳ್!

ಇನ್ನು ಈ ವಿಚಾರ ರಾಜ್ಯ ಬಿಜೆಪಿಯಲ್ಲಿಯೇ ಬಿರುಗಾಳಿ ಎಬ್ಬಿಸಿದ್ದು, ಬಿಜೆಪಿ ಸರ್ಕಾರದಲ್ಲಿ ಬಿರುಕು ತಂದಿಟ್ಟಿತ್ತು. ಅಂತಿಮವಾಗಿ ಸರ್ಕಾರ ಭೂಮಿ ಸೇಲ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ. ಆದ್ರೆ, ಇದೀಗ ಜಿಂದಾಲ್‌ ಕಂಪನಿ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!