ಜನತಾ ಕರ್ಫ್ಯೂಗೆ ಜೈ ಎಂದ ಬೆಂಗಳೂರು ಜನತೆ..!

ಜನತಾ ಕರ್ಫ್ಯೂಗೆ ಜೈ ಎಂದ ಬೆಂಗಳೂರು ಜನತೆ..!

Suvarna News   | Asianet News
Published : Mar 20, 2020, 09:35 PM IST

ಕೊರೋನಾ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22ರಂದು ಬೆಳಗ್ಗೆ 07ರಿಂದ ಸಂಜೆ 9ರ ವರೆಗೆ ದೇಶಾದ್ಯಂತ 'ಜನತಾ ಕರ್ಫ್ಯೂ' ಎನ್ನುವ ಆಂದೋಲನ ಘೋಷಣೆ ಮಾಡಿದ್ದಾರೆ.

ಬೆಂಗಳೂರು(ಮಾ.20): ಇಡೀ ಜಗತ್ತಿಗೆ ಕಂಠಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ತಡೆಯಲು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಮೋದಿ ಕರೆಗೆ ಬೆಂಗಳೂರಿನ ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೊರೋನಾ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22ರಂದು ಬೆಳಗ್ಗೆ 07ರಿಂದ ಸಂಜೆ 9ರ ವರೆಗೆ ದೇಶಾದ್ಯಂತ 'ಜನತಾ ಕರ್ಫ್ಯೂ' ಎನ್ನುವ ಆಂದೋಲನ ಘೋಷಣೆ ಮಾಡಿದ್ದಾರೆ.

"

ಕೊರೋನಾದಿಂದ ನಾವೂ ಬಚಾವ್ ಆಗೋಣ, ದೇಶವನ್ನೂ ಪಾರು ಮಾಡೋಣ ಎಂದು ಪ್ರಧಾನಿ ದೇಶದ ಜನಗೆ ಕರೆಕೊಟ್ಟಿದ್ದಾರೆ. ಮೋದಿ ಕರೆಗೆ ಬೆಂಗಳೂರಿನ ಮಂದಿ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!