ಜನತಾ ಕರ್ಫ್ಯೂಗೆ ಜೈ ಎಂದ ಬೆಂಗಳೂರು ಜನತೆ..!

ಜನತಾ ಕರ್ಫ್ಯೂಗೆ ಜೈ ಎಂದ ಬೆಂಗಳೂರು ಜನತೆ..!

Suvarna News   | Asianet News
Published : Mar 20, 2020, 09:35 PM IST

ಕೊರೋನಾ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22ರಂದು ಬೆಳಗ್ಗೆ 07ರಿಂದ ಸಂಜೆ 9ರ ವರೆಗೆ ದೇಶಾದ್ಯಂತ 'ಜನತಾ ಕರ್ಫ್ಯೂ' ಎನ್ನುವ ಆಂದೋಲನ ಘೋಷಣೆ ಮಾಡಿದ್ದಾರೆ.

ಬೆಂಗಳೂರು(ಮಾ.20): ಇಡೀ ಜಗತ್ತಿಗೆ ಕಂಠಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ತಡೆಯಲು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಮೋದಿ ಕರೆಗೆ ಬೆಂಗಳೂರಿನ ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೊರೋನಾ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾರ್ಚ್ 22ರಂದು ಬೆಳಗ್ಗೆ 07ರಿಂದ ಸಂಜೆ 9ರ ವರೆಗೆ ದೇಶಾದ್ಯಂತ 'ಜನತಾ ಕರ್ಫ್ಯೂ' ಎನ್ನುವ ಆಂದೋಲನ ಘೋಷಣೆ ಮಾಡಿದ್ದಾರೆ.

"

ಕೊರೋನಾದಿಂದ ನಾವೂ ಬಚಾವ್ ಆಗೋಣ, ದೇಶವನ್ನೂ ಪಾರು ಮಾಡೋಣ ಎಂದು ಪ್ರಧಾನಿ ದೇಶದ ಜನಗೆ ಕರೆಕೊಟ್ಟಿದ್ದಾರೆ. ಮೋದಿ ಕರೆಗೆ ಬೆಂಗಳೂರಿನ ಮಂದಿ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!