Bengaluru: ಸಿಎಂ ಮನೆಯಂಗಳದಲ್ಲೇ ಪೊಲೀಸರಿಂದ ಗಾಂಜಾ ದಂಧೆ, ಇಬ್ಬರು ಅರೆಸ್ಟ್

Bengaluru: ಸಿಎಂ ಮನೆಯಂಗಳದಲ್ಲೇ ಪೊಲೀಸರಿಂದ ಗಾಂಜಾ ದಂಧೆ, ಇಬ್ಬರು ಅರೆಸ್ಟ್

Published : Jan 18, 2022, 04:48 PM ISTUpdated : Jan 18, 2022, 05:04 PM IST

ರಾಜ್ಯದಲ್ಲಿ ಗಾಂಜಾ (Ganja) ಸಾಗಾಟ ದಂಧೆಗೆ ಪೊಲೀಸರೇ ಕಿಂಗ್ ಪಿನ್, ಅನುಮಾನ ಬರದಿರಲಿ ಎಂದು ಸಿಎಂ ಮನೆ ಅಂಗಳದಲ್ಲೇ ಡೀಲ್ ನಡೆಸುತ್ತಿದ್ದರು. ಇಂತದ್ದೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ. 

ಬೆಂಗಳೂರು (ಜ. 18): ರಾಜ್ಯದಲ್ಲಿ ಗಾಂಜಾ (Ganja) ಸಾಗಾಟ ದಂಧೆಗೆ ಪೊಲೀಸರೇ ಕಿಂಗ್ ಪಿನ್, ಅನುಮಾನ ಬರದಿರಲಿ ಎಂದು ಸಿಎಂ ಮನೆ ಅಂಗಳದಲ್ಲೇ ಡೀಲ್ ನಡೆಸುತ್ತಿದ್ದರು. ಇಂತದ್ದೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ. 

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡ ಶಿವಕುಮಾರ್, ಹಾಗೂ ಸಂತೋಷ್ ಎಂಬುವವರು ದಂಧೆಗಿಳಿದಿದ್ದಾರೆ. ಮೋಸ್ಟ್ ವಾಂಟೆಡ್ ಪೆಡ್ಲರ್ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸುತ್ತಿದ್ದರು. ಗಾಂಜಾ ಪಡೆದು ಹಣ ಕೊಡದೇ ಆದ ಗಲಾಟೆಯಿಂದ ಈ ಸತ್ಯ ಹೊರ ಬಿದ್ದಿದೆ. ಇಬ್ಬರು ಕಾನ್ಸ್‌ಸ್ಟೇಬಲ್ ಹಾಗೂ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿ, ಕೇಸ್ ಹಾಕಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more