Bengaluru: ಸಿಎಂ ಮನೆಯಂಗಳದಲ್ಲೇ ಪೊಲೀಸರಿಂದ ಗಾಂಜಾ ದಂಧೆ, ಇಬ್ಬರು ಅರೆಸ್ಟ್

Bengaluru: ಸಿಎಂ ಮನೆಯಂಗಳದಲ್ಲೇ ಪೊಲೀಸರಿಂದ ಗಾಂಜಾ ದಂಧೆ, ಇಬ್ಬರು ಅರೆಸ್ಟ್

Published : Jan 18, 2022, 04:48 PM ISTUpdated : Jan 18, 2022, 05:04 PM IST

ರಾಜ್ಯದಲ್ಲಿ ಗಾಂಜಾ (Ganja) ಸಾಗಾಟ ದಂಧೆಗೆ ಪೊಲೀಸರೇ ಕಿಂಗ್ ಪಿನ್, ಅನುಮಾನ ಬರದಿರಲಿ ಎಂದು ಸಿಎಂ ಮನೆ ಅಂಗಳದಲ್ಲೇ ಡೀಲ್ ನಡೆಸುತ್ತಿದ್ದರು. ಇಂತದ್ದೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ. 

ಬೆಂಗಳೂರು (ಜ. 18): ರಾಜ್ಯದಲ್ಲಿ ಗಾಂಜಾ (Ganja) ಸಾಗಾಟ ದಂಧೆಗೆ ಪೊಲೀಸರೇ ಕಿಂಗ್ ಪಿನ್, ಅನುಮಾನ ಬರದಿರಲಿ ಎಂದು ಸಿಎಂ ಮನೆ ಅಂಗಳದಲ್ಲೇ ಡೀಲ್ ನಡೆಸುತ್ತಿದ್ದರು. ಇಂತದ್ದೊಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ. 

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡ ಶಿವಕುಮಾರ್, ಹಾಗೂ ಸಂತೋಷ್ ಎಂಬುವವರು ದಂಧೆಗಿಳಿದಿದ್ದಾರೆ. ಮೋಸ್ಟ್ ವಾಂಟೆಡ್ ಪೆಡ್ಲರ್ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸುತ್ತಿದ್ದರು. ಗಾಂಜಾ ಪಡೆದು ಹಣ ಕೊಡದೇ ಆದ ಗಲಾಟೆಯಿಂದ ಈ ಸತ್ಯ ಹೊರ ಬಿದ್ದಿದೆ. ಇಬ್ಬರು ಕಾನ್ಸ್‌ಸ್ಟೇಬಲ್ ಹಾಗೂ ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಿ, ಕೇಸ್ ಹಾಕಲಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more