ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

Suvarna News   | Asianet News
Published : May 20, 2020, 06:16 PM ISTUpdated : May 20, 2020, 06:18 PM IST

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

ಬೆಂಗಳೂರು(ಮೇ.20): ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಕಳ್ಳನನ್ನು ಹಿಡಿದ ತಪ್ಪಿಗೆ ಪೊಲೀಸರೇ ಕ್ವಾರಂಟೈನ್‌ಗೆ ಒಳಗಾಗುವ ಪರಿಸ್ಥಿತಿ ಬಂದೊದಗಿದೆ.

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

SI, ASI, ಪೇದೆ, ಹೋಂ ಗಾರ್ಡ್ಸ್, ಡ್ರೈವರ್ಸ್ ಸೇರಿ ಒಟ್ಟು 26 ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!