ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರಿಗೆ ಕ್ವಾರಂಟೈನ್ ಶಿಕ್ಷೆ..!

Suvarna News   | Asianet News
Published : May 20, 2020, 06:16 PM ISTUpdated : May 20, 2020, 06:18 PM IST

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

ಬೆಂಗಳೂರು(ಮೇ.20): ಕೊರೋನಾ ಶಂಕಿತ ಕಳ್ಳನನ್ನು ಹಿಡಿದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಕಳ್ಳನನ್ನು ಹಿಡಿದ ತಪ್ಪಿಗೆ ಪೊಲೀಸರೇ ಕ್ವಾರಂಟೈನ್‌ಗೆ ಒಳಗಾಗುವ ಪರಿಸ್ಥಿತಿ ಬಂದೊದಗಿದೆ.

ಕಬ್ಬಿಣದ ಕಳ್ಳನನ್ನು ಹಿಡಿಯಲು ಹೋಗಿ ಬೆಂಗಳೂರಿನ ಹೆಬ್ಬಗೋಡಿಯ 26 ಜನ ಪೊಲೀಸರು ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಕಳ್ಳ ಕೊರೋನಾ ಶಂಕಿತನಾಗಿದ್ದರಿಂದ ಆತನ ಸಂಪರ್ಕಕ್ಕೆ ಬಂದ ಪೊಲೀಸರು ಇದೀಗ ಕ್ವಾರಂಟೈನ್ ಶಿಕ್ಷೆ ಅನುಭವಿಸುವಂತಾಗಿದೆ.

SI, ASI, ಪೇದೆ, ಹೋಂ ಗಾರ್ಡ್ಸ್, ಡ್ರೈವರ್ಸ್ ಸೇರಿ ಒಟ್ಟು 26 ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ...

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!