News Hour: ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ನಮ್ಮ ಗುಲಾಮರಾಗಿ, ಬೆಂಗಳೂರಿನ ಶಾಲೆಗಳಿಗೆ ಬಂತು ಬಾಂಬ್‌ ಬೆದರಿಕೆ!

News Hour: ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ನಮ್ಮ ಗುಲಾಮರಾಗಿ, ಬೆಂಗಳೂರಿನ ಶಾಲೆಗಳಿಗೆ ಬಂತು ಬಾಂಬ್‌ ಬೆದರಿಕೆ!

Published : Dec 01, 2023, 11:11 PM IST


ಬೆಳ್ಳಬೆಳಗ್ಗೆ ಬೆಂಗಳೂರಿನ 48 ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್‌ ಏಕಕಾಲದಲ್ಲಿ ರವಾನೆಯಾಗಿದ್ದರಿಂದ, ರಾಜ್ಯದಲ್ಲಿ ಇಂದು ಕೊಂಚ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
 

ಬೆಂಗಳೂರು (ಡಿ.1): ಬೆಂಗಳೂರಿನ ಶಾಲೆಗಳಲ್ಲಿ ಬೆಳ್ಳಂಬೆಳಗ್ಗೆ ಬಾಂಬ್‌ ಬೆದರಿಕೆ ಬಂದಿದೆ. 48 ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್‌ ಬೆದರಿಕೆ ಕರೆ ಬಂದಿವೆ. ಇಮೇಲ್‌ ಬೆದರಿಕೆಗೆ ಬೆಂಗಳೂರಿನ ಶಾಲೆಗಳು ಬೆಚ್ಚಿಬಿದ್ದಿವೆ. ಮಧ್ಯಾಹ್ನದ ವೇಳೆ ಪೊಲೀಸರು ಇದು ಹುಸಿ ಬಾಂಬ್‌ ಬೆದರಿಕೆ ಎಂದು ಹೇಳಿದ್ದಾರೆ.

ಬೆದರಿಕೆ ಇಮೇಲ್‌ನಲ್ಲಿ ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ನಮ್ಮ ಗುಲಾಮರಾಗಿ, ನಿಮ್ಮನ್ನು, ನಿಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ಉಳಿಸೋದಿಲ್ಲ ಎಂದು ಬೆದರಿಸಲಾಗಿದೆ. ಇದನ್ನು ಓದಿ ಶಾಲಾ ಮುಖ್ಯಸ್ಥರೇ ಆತಂಕಪಟ್ಟಿದ್ದಾರೆ. ಇದು ಕಿಡಿಗೇಡಿ ಕೃತ್ತವೇ? ಇಸ್ಲಾಮಿಕ್‌ ಉಗ್ರ ಸಂಘಟನೆಯ ಎಚ್ಚರಿಕೆಯೇ ಎನ್ನುವ ಬಗ್ಗೆ ತನಿಖೆ ಆರಂಭವಾಗಿದೆ.

'ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಿರಿ..' ಬೆಂಗಳೂರಿನ ಶಾಲೆಗಳಿಗೆ ಬಂದ ಈಮೇಲ್‌ನಲ್ಲಿತ್ತು ಜಿಹಾದಿ ಬೆದರಿಕೆ

ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮನೆಯ ಎದುರಿನ ಶಾಲೆಗೂ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಬೆಳಗಿನ ವ್ಯಾಯಾಮ ಮಾಡುತ್ತಿದ್ದವರು ಸುದ್ದಿ ತಿಳಿದ ತಕ್ಷಣವೇ ಶಾಲೆಗೆ ಭೇಟಿ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಈ ಘಟನೆಯ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more