News Hour: ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ನಮ್ಮ ಗುಲಾಮರಾಗಿ, ಬೆಂಗಳೂರಿನ ಶಾಲೆಗಳಿಗೆ ಬಂತು ಬಾಂಬ್‌ ಬೆದರಿಕೆ!

News Hour: ಇಸ್ಲಾಂಗೆ ಮತಾಂತರವಾಗಿ, ಇಲ್ಲವೇ ನಮ್ಮ ಗುಲಾಮರಾಗಿ, ಬೆಂಗಳೂರಿನ ಶಾಲೆಗಳಿಗೆ ಬಂತು ಬಾಂಬ್‌ ಬೆದರಿಕೆ!

Published : Dec 01, 2023, 11:11 PM IST


ಬೆಳ್ಳಬೆಳಗ್ಗೆ ಬೆಂಗಳೂರಿನ 48 ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್‌ ಏಕಕಾಲದಲ್ಲಿ ರವಾನೆಯಾಗಿದ್ದರಿಂದ, ರಾಜ್ಯದಲ್ಲಿ ಇಂದು ಕೊಂಚ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
 

ಬೆಂಗಳೂರು (ಡಿ.1): ಬೆಂಗಳೂರಿನ ಶಾಲೆಗಳಲ್ಲಿ ಬೆಳ್ಳಂಬೆಳಗ್ಗೆ ಬಾಂಬ್‌ ಬೆದರಿಕೆ ಬಂದಿದೆ. 48 ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್‌ ಬೆದರಿಕೆ ಕರೆ ಬಂದಿವೆ. ಇಮೇಲ್‌ ಬೆದರಿಕೆಗೆ ಬೆಂಗಳೂರಿನ ಶಾಲೆಗಳು ಬೆಚ್ಚಿಬಿದ್ದಿವೆ. ಮಧ್ಯಾಹ್ನದ ವೇಳೆ ಪೊಲೀಸರು ಇದು ಹುಸಿ ಬಾಂಬ್‌ ಬೆದರಿಕೆ ಎಂದು ಹೇಳಿದ್ದಾರೆ.

ಬೆದರಿಕೆ ಇಮೇಲ್‌ನಲ್ಲಿ ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ನಮ್ಮ ಗುಲಾಮರಾಗಿ, ನಿಮ್ಮನ್ನು, ನಿಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ಉಳಿಸೋದಿಲ್ಲ ಎಂದು ಬೆದರಿಸಲಾಗಿದೆ. ಇದನ್ನು ಓದಿ ಶಾಲಾ ಮುಖ್ಯಸ್ಥರೇ ಆತಂಕಪಟ್ಟಿದ್ದಾರೆ. ಇದು ಕಿಡಿಗೇಡಿ ಕೃತ್ತವೇ? ಇಸ್ಲಾಮಿಕ್‌ ಉಗ್ರ ಸಂಘಟನೆಯ ಎಚ್ಚರಿಕೆಯೇ ಎನ್ನುವ ಬಗ್ಗೆ ತನಿಖೆ ಆರಂಭವಾಗಿದೆ.

'ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಿರಿ..' ಬೆಂಗಳೂರಿನ ಶಾಲೆಗಳಿಗೆ ಬಂದ ಈಮೇಲ್‌ನಲ್ಲಿತ್ತು ಜಿಹಾದಿ ಬೆದರಿಕೆ

ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮನೆಯ ಎದುರಿನ ಶಾಲೆಗೂ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಬೆಳಗಿನ ವ್ಯಾಯಾಮ ಮಾಡುತ್ತಿದ್ದವರು ಸುದ್ದಿ ತಿಳಿದ ತಕ್ಷಣವೇ ಶಾಲೆಗೆ ಭೇಟಿ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಈ ಘಟನೆಯ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more