ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

ಬೆಂಗಳೂರು 8 ತಿಂಗಳ ಮಗುವಿಗೆ HMPV ಸೋಂಕು, ಇಲ್ಲಿದೆ ಲೇಟೆಸ್ಟ್‌ ಹೆಲ್ತ್‌ ಅಪ್ಡೇಟ್

Published : Jan 07, 2025, 08:52 PM IST

ಬೆಂಗಳೂರಿನಲ್ಲಿ ಎಂಟು ತಿಂಗಳ ಮಗುವಿಗೆ ಚೀನಾದ HMPV ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆ ನಂತರ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಮಗುವಿನಲ್ಲಿ ಯಾವುದೇ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ 8 ತಿಂಗಳ ಮಗುವಿಗೆ ಕಾಣಿಸಿಕೊಂಡಿದ್ದ ಚೀನಾದ ಹೆಚ್‌ಎಂಪಿ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಅಪ್ಡೇಟ್ ಮಾಹಿತಿ ನೀಡಲಾಗಿದೆ. ಈ ಮಗು ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಈ ಮಗುವಿನ ಆರೋಗ್ಯದಲ್ಲಿ ಯಾವುದೇ ಗಂಭೀರ ಅನಾರೋಗ್ಯದ ಲಕ್ಷಣಗಳು ಇರಲಿಲ್ಲ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚೀನಾದ ಹೆಚ್‌ಎಂಪಿ ವೈರಸ್‌ಗೆ ತುತ್ತಾಗಿರುವ 2ನೇ ಕೇಸ್ 8 ವರ್ಷದ ಮಗುವಿಗೆ ಆರೋಗ್ಯ ಸುಧಾರಿಸಿದೆ. ಈ ಮಗುವನ್ನು ಮಧ್ಯಾಹ್ನ 3 ಗಂಟೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. 8 ತಿಂಗಳ ಸ್ನೇಹಲ್ ಎಂಬ ಮಗು ಕಳೆದೊಂದು ವಾರದಿಂದ ಅನಾರೋಗ್ಯ ಸಮಸ್ಯೆ ಇದ್ದು, ಆಸ್ಪತ್ರೆಗೆ ದಾಖಲಾಗಿತ್ತು. ಆಸ್ಪತ್ರೆಗೆ ಬಂದು ಮಗು ದಾಖಲಾದಾಗ ಜ್ವರ, ಶೀತ, ನೆಗಡಿ ಕಂಡುಬಂದಿದ್ದು, ಹೆಚ್‌ಎಂಪಿ ವೈರಸ್ ಇರುವುದು ಪತ್ತೆಯಾಗಿತ್ತು. ಎರಡು ದಿನಗಳ ಕಾಲ ಮಗುವನ್ನು ನಿಗಾದಲ್ಲಿ ಇರಿಸಲಾಗಿದ್ದು, ನಂತರ ಚೇತರಿಕೆ ಕಾಣಿಸಿಕೊಂಡ ನಂತರ ಮನೆಗೆ ಕಳುಹಿಸಲಾಗುತ್ತದೆ. 

ಇನ್ನು ಈ ಬಗ್ಗೆ ಮಾತನಾಡಿದ ಪೋಷಕರು ಹೆಚ್‌ಎಂಪಿವಿ ವೈರಸ್ ತಗುಲಿದ ಬಗ್ಗೆ ನಮಗೆ ನಂಬಿಕೆಯಿಲ್ಲ. ಕಾರಣ ನಾವು ಮಗುವನ್ನು ಕರೆದುಕೊಂಡು ಎಲ್ಲಿಗೂ ಹೊರಗಡೆ ಹೋಗಿಲ್ಲ. ನಾವು ಇನ್ನೊಂದು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿ ಖಚಿತಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more