Acid Attack: ಅಕ್ಕನ ಮದುವೆಯೇ ತಂಗಿಗೆ ಮುಳುವು,  ಆ್ಯಸಿಡ್ ದಾಳಿಗೆ ಕಾರಣವೇನು?

Acid Attack: ಅಕ್ಕನ ಮದುವೆಯೇ ತಂಗಿಗೆ ಮುಳುವು, ಆ್ಯಸಿಡ್ ದಾಳಿಗೆ ಕಾರಣವೇನು?

Published : May 01, 2022, 11:57 AM ISTUpdated : May 01, 2022, 11:58 AM IST

ಸೈಕೋ ಪ್ರೇಮಿ, ತಾನು ಪ್ರೀತಿಸಿದ ಯುವತಿ ಮೇಲೆ  ಆ್ಯಸಿಡ್ ದಾಳಿ (Accid Attack) ಮಾಡೋಕೆ ಕಾರಣವೇನು ಎಂದು ನೋಡಿದಾಗ, ಮೇ. 07 ಕ್ಕೆ ಸಂತ್ರಸ್ತ ಯುವತಿಯ ಅಕ್ಕನ ಮದುವೆ ನಿಗದಿಯಾಗಿತ್ತು. ಅಕ್ಕನ ಮದುವೆ ಕಾರ್ಯಗಳಲ್ಲಿ ತಂಗಿಯನ್ನು ನೋಡಿ ಸಂಬಂಧಿಕರು ಮೆಚ್ಚಿಕೊಂಡಿದ್ದರು

ಬೆಂಗಳೂರು (ಮೇ.01): ಸೈಕೋ ಪ್ರೇಮಿ, ತಾನು ಪ್ರೀತಿಸಿದ ಯುವತಿ ಮೇಲೆ  ಆ್ಯಸಿಡ್ ದಾಳಿ (Accid Attack) ಮಾಡೋಕೆ ಕಾರಣವೇನು ಎಂದು ನೋಡಿದಾಗ, ಮೇ. 07 ಕ್ಕೆ ಸಂತ್ರಸ್ತ ಯುವತಿಯ ಅಕ್ಕನ ಮದುವೆ ನಿಗದಿಯಾಗಿತ್ತು. ಅಕ್ಕನ ಮದುವೆ ಕಾರ್ಯಗಳಲ್ಲಿ ತಂಗಿಯನ್ನು ನೋಡಿ ಸಂಬಂಧಿಕರು ಮೆಚ್ಚಿಕೊಂಡಿದ್ದರು.

ಮದುವೆಯ ಪ್ರಸ್ತಾಪವನ್ನೂ ಮಾಡಿದ್ದರು. ಅಕ್ಕನ ಮದುವೆ ಬಳಿಕ ತಂಗಿಯ ಮದುವೆ ಮಾಡುತ್ತೇವೆಂದಿದ್ದರು. ಈ ವಿಚಾರ ತಿಳಿದು ನಾಗೇಶ್ ಹುಚ್ಚನಂತಾಗಿದ್ದ. ಯುವತಿಯ ಪೋಷಕರ ಬಳಿ ಬಂದು ತಾನು ಪ್ರೀತಿಸುತ್ತಿರುವ ವಿಚಾರ ಹೇಳಿದ್ದ, ಇದಕ್ಕೆ ಪೋಷಕರು ಒಪ್ಪಿರಲಿಲ್ಲ. ತನಗೆ ಸಿಗದವಳು ಯಾರಿಗೂ ಸಿಗಬಾರದೆಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more