Acid Attack: ಅಕ್ಕನ ಮದುವೆಯೇ ತಂಗಿಗೆ ಮುಳುವು,  ಆ್ಯಸಿಡ್ ದಾಳಿಗೆ ಕಾರಣವೇನು?

Acid Attack: ಅಕ್ಕನ ಮದುವೆಯೇ ತಂಗಿಗೆ ಮುಳುವು, ಆ್ಯಸಿಡ್ ದಾಳಿಗೆ ಕಾರಣವೇನು?

Published : May 01, 2022, 11:57 AM ISTUpdated : May 01, 2022, 11:58 AM IST

ಸೈಕೋ ಪ್ರೇಮಿ, ತಾನು ಪ್ರೀತಿಸಿದ ಯುವತಿ ಮೇಲೆ  ಆ್ಯಸಿಡ್ ದಾಳಿ (Accid Attack) ಮಾಡೋಕೆ ಕಾರಣವೇನು ಎಂದು ನೋಡಿದಾಗ, ಮೇ. 07 ಕ್ಕೆ ಸಂತ್ರಸ್ತ ಯುವತಿಯ ಅಕ್ಕನ ಮದುವೆ ನಿಗದಿಯಾಗಿತ್ತು. ಅಕ್ಕನ ಮದುವೆ ಕಾರ್ಯಗಳಲ್ಲಿ ತಂಗಿಯನ್ನು ನೋಡಿ ಸಂಬಂಧಿಕರು ಮೆಚ್ಚಿಕೊಂಡಿದ್ದರು

ಬೆಂಗಳೂರು (ಮೇ.01): ಸೈಕೋ ಪ್ರೇಮಿ, ತಾನು ಪ್ರೀತಿಸಿದ ಯುವತಿ ಮೇಲೆ  ಆ್ಯಸಿಡ್ ದಾಳಿ (Accid Attack) ಮಾಡೋಕೆ ಕಾರಣವೇನು ಎಂದು ನೋಡಿದಾಗ, ಮೇ. 07 ಕ್ಕೆ ಸಂತ್ರಸ್ತ ಯುವತಿಯ ಅಕ್ಕನ ಮದುವೆ ನಿಗದಿಯಾಗಿತ್ತು. ಅಕ್ಕನ ಮದುವೆ ಕಾರ್ಯಗಳಲ್ಲಿ ತಂಗಿಯನ್ನು ನೋಡಿ ಸಂಬಂಧಿಕರು ಮೆಚ್ಚಿಕೊಂಡಿದ್ದರು.

ಮದುವೆಯ ಪ್ರಸ್ತಾಪವನ್ನೂ ಮಾಡಿದ್ದರು. ಅಕ್ಕನ ಮದುವೆ ಬಳಿಕ ತಂಗಿಯ ಮದುವೆ ಮಾಡುತ್ತೇವೆಂದಿದ್ದರು. ಈ ವಿಚಾರ ತಿಳಿದು ನಾಗೇಶ್ ಹುಚ್ಚನಂತಾಗಿದ್ದ. ಯುವತಿಯ ಪೋಷಕರ ಬಳಿ ಬಂದು ತಾನು ಪ್ರೀತಿಸುತ್ತಿರುವ ವಿಚಾರ ಹೇಳಿದ್ದ, ಇದಕ್ಕೆ ಪೋಷಕರು ಒಪ್ಪಿರಲಿಲ್ಲ. ತನಗೆ ಸಿಗದವಳು ಯಾರಿಗೂ ಸಿಗಬಾರದೆಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more