ಸ್ಫೋಟಕ ಮಾಹಿತಿ ಹೊರಹಾಕಿದ ಸಿಎಂ ಯಡಿಯೂರಪ್ಪ..!

ಸ್ಫೋಟಕ ಮಾಹಿತಿ ಹೊರಹಾಕಿದ ಸಿಎಂ ಯಡಿಯೂರಪ್ಪ..!

Suvarna News   | Asianet News
Published : Jul 09, 2020, 02:09 PM IST

ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು(ಜು.09): ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ಕೈತಪ್ಪಿ ಹೋಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ರಾಜ್ಯದ ಶಕ್ತಿಸೌಧವಾದ ವಿಧಾನಸೌಧದಲ್ಲಿ ಸಿಎಂ ಬಿಎಸ್‌ವೈ ಇಂತಹದ್ದೊಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಕೂಡಾ ಪ್ರತಿದಿನ ಸಾವಿರದ ಲೆಕ್ಕದಲ್ಲಿ ಕೊರೋನಾ ಪತ್ತೆಯಾಗುತ್ತಿವೆ. ಹೀಗಾಗಿ ಸಿಎಂ ನಾಳೆ ಯಾವೆಲ್ಲಾ ಘೋಷಣೆಗಳನ್ನು ಮಾಡಬಹುದು ಎನ್ನುವುದು ಈಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!