CAA ಹೋರಾಟ: ಕಾಂಗ್ರೆಸ್‌ ಮುಖಂಡನಿಗೆ ಇಲ್ಲ ಮಣೆ, ಮುಜುಗರದಿಂದ ವಾಪಸು ಮನೆ!

CAA ಹೋರಾಟ: ಕಾಂಗ್ರೆಸ್‌ ಮುಖಂಡನಿಗೆ ಇಲ್ಲ ಮಣೆ, ಮುಜುಗರದಿಂದ ವಾಪಸು ಮನೆ!

Suvarna News   | Asianet News
Published : Dec 23, 2019, 07:43 PM IST
  • ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ NRC  ವಿರುದ್ಧ ಬೃಹತ್ ಪ್ರತಿಭಟನೆ
  • ಕಾಂಗ್ರೆಸ್ ನಾಯಕನಿಗೆ ನಿರ್ಬಂಧ ಹಾಕಿದ ಆಯೋಜಕರು
  • ಮುಜುಗರದಿಂದ ವಾಪಾಸಾದ ಕಾಂಗ್ರೆಸ್ ಶಾಸಕ 

ಬೆಂಗಳೂರು (ಡಿ.23): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ NRC ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.  ಸಭೆಗೆ ಬಂದ ಮುಸ್ಲಿಮ್ ಸಮುದಾಯದ ಕಾಂಗ್ರೆಸ್‌ ನಾಯಕನಿಗೆ ಆಯೋಜಕರು ವೇದಿಕೆ ಬರದಂತೆ ತಡೆದಿರುವ ಘಟನೆ ನಡೆಯಿತು.

ಇದನ್ನೂ ನೋಡಿ | ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!...

ಇದು ರಾಜಕೀಯೇತರ ಸಭೆ, ರಾಜಕೀಯ ಭಾಷಣಗಳು ಬೇಡ ಎಂದು ಆಯೋಜಕರು ಆ ಪ್ರಭಾವಿ ಶಾಸಕನಿಗೆ ಹೇಳಿದ್ದರೆನ್ನಲಾಗಿದ್ದು, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಾಸಾದರು.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!