ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸೋದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು ಉಲ್ಟಾ ಹೊಡೆದಿದ್ದಾರೆ: ಆಟೋ ಚಾಲಕರ ಆಕ್ರೋಶ

ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸೋದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು ಉಲ್ಟಾ ಹೊಡೆದಿದ್ದಾರೆ: ಆಟೋ ಚಾಲಕರ ಆಕ್ರೋಶ

Published : Sep 11, 2023, 12:27 PM IST

ಬಿಜೆಪಿ ಸರ್ಕಾರದ ವೇಳೆ ಪ್ರತಿಭಟನೆ ಮಾಡಿದಾಗ, ನಮ್ಮ ಸರ್ಕಾರ ಬಂದರೆ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದ ಕಾಂಗ್ರೆಸ್‌ ನಾಯಕರು, ಈಗ ಅಧಿಕಾರಕ್ಕೆ ಬಂದರೂ ಬೇಡಿಕೆ ಈಡೇರಿಸುತ್ತಿಲ್ಲ.

ಬೆಂಗಳೂರು (ಸೆ.11): ಕಳೆದ ಒಂದು ವಾರದಿಂದಲೂ ಪ್ರತಿಯೊಬ್ ವಾಹನ ಚಾಲಕರಿಗೂ ಪ್ರತಿಭಟನೆಯ ಬಗ್ಗೆಯೂ ನಾವು ಮಾಹಿತಿ ತಿಳಿಸಿದ್ದೇವೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಭಟನೆ ಮಾಡಿದಾಗ, ನಾವು ಪ್ರತಿಭಟನೆ ಮಾಡುತ್ತಿದ್ದ ಜಾಗಕ್ಕೆ ಬಂದಿದ್ದ ಕಾಂಗ್ರೆಸ್‌ ನಾಯಕರು ನಮ್ಮ ಸರ್ಕಾರಕ್ಕೆ ಅಧಿಕಾರಕ್ಕೆ ಬಂದರೆ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ನಮ್ಮ ಬೇಡಿಕೆಯನ್ನು ಈಡೇರಿಸದೇ ಉಡಾಫೆ ಮಾಡುತ್ತಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಕೇವಲ ಕಂಪನಿಗಳ ಗುಲಾಮರಾಗಿದ್ದಾರೆ. ಬೈಕ್‌ ಟ್ಯಾಕ್ಸಿಗಳಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರೂ ಕೇಳುತ್ತಿಲ್ಲ. ಬೈಕ್‌ ಟ್ಯಾಕ್ಸಿಯನ್ನು ಬಂದ್‌ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ ಹೇಳಿದ್ದರು. ಈಗ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more