ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

Suvarna News   | Asianet News
Published : Apr 19, 2020, 02:39 PM ISTUpdated : Apr 19, 2020, 04:43 PM IST

ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಬೆಂಗಳೂರು(ಏ.19) ಕಸಾಯಿ ಖಾನೆಯ ಪಾಲಾಗುತ್ತಿದ್ದ ಕರುವನ್ನು ರಕ್ಷಿಸಿದ್ದಾರೆ ಬೈಯಪ್ಪನಹಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ. ಅಪರಿಚಿತರು ಟಿಟಿಯೊಳಗೆ ಕವರ್‌ನಲ್ಲಿ ಸುತ್ತಿ ಕಳ್ಳ ಸಾಗಾಣಿಕೆ ಮಾಡುವ ವೇಳೆ ಕರುವನ್ನು ಬೈಯಪ್ಪನಹಳ್ಳಿ ರಕ್ಷಿಸಿದ್ದಾರೆ.

ಆ ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಇನ್ನೂ ಈ ಹಸುವನ್ನು ಸಾಕಿ ಸಲುಹುತ್ತಿರುವ ಬೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ ಸುವರ್ಣನ್ಯೂಸ್ ಜೊತೆ ಭೀಮಾ ಒಡನಾಟದ ಬಗ್ಗೆ ತಮ್ಮ‌ ಅನುಭವ ಹಂಚಿಕೊಂಡಿದ್ದು ಹೀಗೆ..

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!