ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

Suvarna News   | Asianet News
Published : Apr 19, 2020, 02:39 PM ISTUpdated : Apr 19, 2020, 04:43 PM IST

ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಬೆಂಗಳೂರು(ಏ.19) ಕಸಾಯಿ ಖಾನೆಯ ಪಾಲಾಗುತ್ತಿದ್ದ ಕರುವನ್ನು ರಕ್ಷಿಸಿದ್ದಾರೆ ಬೈಯಪ್ಪನಹಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ. ಅಪರಿಚಿತರು ಟಿಟಿಯೊಳಗೆ ಕವರ್‌ನಲ್ಲಿ ಸುತ್ತಿ ಕಳ್ಳ ಸಾಗಾಣಿಕೆ ಮಾಡುವ ವೇಳೆ ಕರುವನ್ನು ಬೈಯಪ್ಪನಹಳ್ಳಿ ರಕ್ಷಿಸಿದ್ದಾರೆ.

ಆ ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಇನ್ನೂ ಈ ಹಸುವನ್ನು ಸಾಕಿ ಸಲುಹುತ್ತಿರುವ ಬೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ ಸುವರ್ಣನ್ಯೂಸ್ ಜೊತೆ ಭೀಮಾ ಒಡನಾಟದ ಬಗ್ಗೆ ತಮ್ಮ‌ ಅನುಭವ ಹಂಚಿಕೊಂಡಿದ್ದು ಹೀಗೆ..

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!