ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

ಕಸಾಯಿಖಾನೆ ಸೇರುತ್ತಿದ್ದ ಕರುವನ್ನು ರಕ್ಷಿಸಿದ ಮಹಮ್ಮದ್ ರಫಿ

Suvarna News   | Asianet News
Published : Apr 19, 2020, 02:39 PM ISTUpdated : Apr 19, 2020, 04:43 PM IST

ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಬೆಂಗಳೂರು(ಏ.19) ಕಸಾಯಿ ಖಾನೆಯ ಪಾಲಾಗುತ್ತಿದ್ದ ಕರುವನ್ನು ರಕ್ಷಿಸಿದ್ದಾರೆ ಬೈಯಪ್ಪನಹಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ. ಅಪರಿಚಿತರು ಟಿಟಿಯೊಳಗೆ ಕವರ್‌ನಲ್ಲಿ ಸುತ್ತಿ ಕಳ್ಳ ಸಾಗಾಣಿಕೆ ಮಾಡುವ ವೇಳೆ ಕರುವನ್ನು ಬೈಯಪ್ಪನಹಳ್ಳಿ ರಕ್ಷಿಸಿದ್ದಾರೆ.

ಆ ಕರುವಿಗೆ ಭೀಮಾ ಎಂದು ನಾಮಕರಣ ಮಾಡಲಾಗಿದ್ದು, ಕಳೆದ 18 ದಿನಗಳಿಂದ ಕರುವನ್ನು ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಇದೀಗ ಠಾಣೆಯಲ್ಲೇ ಭೀಮನನ್ನು ಸಾಕಲು ಪೊಲೀಸರು ನಿರ್ಧರಿಸಿದ್ದಾರೆ.

ಇನ್ನೂ ಈ ಹಸುವನ್ನು ಸಾಕಿ ಸಲುಹುತ್ತಿರುವ ಬೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಮಹಮ್ಮದ್ ರಫಿ ಸುವರ್ಣನ್ಯೂಸ್ ಜೊತೆ ಭೀಮಾ ಒಡನಾಟದ ಬಗ್ಗೆ ತಮ್ಮ‌ ಅನುಭವ ಹಂಚಿಕೊಂಡಿದ್ದು ಹೀಗೆ..

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!