ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more