ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more