ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more