ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more