ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

ಕರ್ನಾಟಕದಲ್ಲಿ ಬರ,ತಮಿಳುನಾಡು 4 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಕಾವೇರಿ ನೀರು ಬಳಕೆ!

Published : Sep 26, 2023, 11:21 PM IST

ನಾಳೆ ವಿಕಾಸಸೌಧ ಎದುರು ಯಡಿಯೂರಪ್ಪ-ಕುಮಾರಸ್ವಾಮಿ ಜಂಟಿ ಪ್ರತಿಭಟನೆ,114 ಟಿಎಂಸಿ ಸಾಮರ್ಥ್ಯದ ಜಲಾಶದಲ್ಲಿ ಈಗ ಇರುವುದು 60 ಟಿಎಂಸಿ ಮಾತ್ರ, ರೈತರ 5 ಬೇಡಿಕೆ ಕುರಿತು ಶೀಘ್ರದಲ್ಲೇ ಸಿಎಂ ಸಭೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿಲ್ಲ. ಬರೋಬ್ಬರಿ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕಾವೇರಿ ನೀರು ಬಳಕೆ ಮಾಡಿಕೊಳ್ಳುತ್ತಿದೆ. ಕಾವೇರಿ ನೀರನ್ನು  ಇಂತಿಷ್ಟೇ ಪ್ರದೇಶಕ್ಕೆ ಬಳಸಿಕೊಳ್ಳುವಂತೆ ಆದೇಶ ನೀಡಿದೆ. ಆದರೆ ಇದನ್ನು ತಮಿಳುನಾಡು ಮೀರಿದೆ.ಕೆಆರ್‌ಎಸ್ ಜಲಾಶಯ 114 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿರುವುದು 60 ಟಿಎಂಸಿ ಮಾತ್ರ. ಇದರಲ್ಲಿ ಅಕ್ಟೋಬರ್ 15ರ ವರೆಗೆ 5 ಟಿಎಂಸಿ ನೀರು ಬಿಡಬೇಕಾಗಿದೆ. ಇನ್ನು 5 ಟಿಎಂಸಿ ನೀರು ಬಳಲು ಸಾಧ್ಯವಿಲ್ಲ. ಕರ್ನಾಟಕ ಕುಡಿಯುವ ನೀರಿನ ಅಭಾವ ಎದುರಿಸುತ್ತಿದೆ. ಆದರೆ ತಮಿಳುನಾಡು ತನ್ನ ಕೃಷಿಕರಿಗೆ ನೀರಿಗೆ ಪಟ್ಟು ಹಿಡಿದು ಯಶಸ್ವಿಯಾಗಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more