ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

Published : Sep 24, 2021, 10:57 AM ISTUpdated : Sep 24, 2021, 01:40 PM IST

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಧಾರವಾಡ; ವೇತನವೋ..ಯಾತನೆಯೋ.. 80 ರೂ. ಸ್ಕಾಲರ್‌ಶಿಪ್ ಬಂತು!

ಇದರಲ್ಲಿ 7,11,648 ಜನರಿಗೆ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ 57528 ಜನರು ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ. ಶೇ.48 ಜನರು ಹೃದಯ ಕಾಯಿಲೆಗಳಿಂದ ನರಳುತ್ತಿದ್ದಾರೆ. ಬಿಬಿಎಂಪಿ ಆರೋಗ್ಯ ಸರ್ವೆಯಲ್ಲಿ ಬಹಳಷ್ಟು ಬೆಚ್ಚಿಬೀಳಿಸೋ ಅಂಕಿ ಅಂಶಗಳು ಪತ್ತೆಯಾಗಿವೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!