ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

ಡಯಾಬಿಟೀಸ್ ಕ್ಯಾಪಿಟಲ್ ಆಗ್ತಿದ್ಯಾ ಸಿನಿಕಾನ್ ಸಿಟಿ?

Published : Sep 24, 2021, 10:57 AM ISTUpdated : Sep 24, 2021, 01:40 PM IST

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಬಿಬಿಎಂಪಿ ಸರ್ವೆಯಲ್ಲಿ ಸಕ್ಕರೆ ಕಾಯಿಲೆ ಕರಾಳತೆ ಬಯಲಾಗಿದೆ. ಬೆಂಗಳೂರಿನಲ್ಲಿ ಶೇ.40ರಷ್ಟು ಜನರಿಗೆ ಡಯಾಬಿಟಿಸ್ ಇರುವುದು ಪತ್ತೆಯಾಗಿದೆ. ಬೆಂಗಳೂರು ಈಗ ಡಯಾಬಿಟಿಸ್ ಕ್ಯಾಪಿಟಲ್ ಆಗಿದೆ. ಬೆಂಗಳೂರಿನಲ್ಲಿ 2,48,280 ನೆಯಲ್ಲಿ ಸರ್ವೆ ನಡೆಸಲಾಗಿತ್ತು.

ಧಾರವಾಡ; ವೇತನವೋ..ಯಾತನೆಯೋ.. 80 ರೂ. ಸ್ಕಾಲರ್‌ಶಿಪ್ ಬಂತು!

ಇದರಲ್ಲಿ 7,11,648 ಜನರಿಗೆ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ 57528 ಜನರು ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ. ಶೇ.48 ಜನರು ಹೃದಯ ಕಾಯಿಲೆಗಳಿಂದ ನರಳುತ್ತಿದ್ದಾರೆ. ಬಿಬಿಎಂಪಿ ಆರೋಗ್ಯ ಸರ್ವೆಯಲ್ಲಿ ಬಹಳಷ್ಟು ಬೆಚ್ಚಿಬೀಳಿಸೋ ಅಂಕಿ ಅಂಶಗಳು ಪತ್ತೆಯಾಗಿವೆ.
 

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?